ಗುರುವಾರ, ಏಪ್ರಿಲ್ 12, 2012

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ



2011-12ರ ವಿಜ್ಞಾನ, ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರದಲ್ಲಿ ಕನ್ನಡದಲ್ಲಿ ಪುಸ್ತಕವನ್ನು ಬರೆದು ಪ್ರಕಟಿಸಿರುವ ಲೇಖಕರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ (http://www.kstacademy.org) ನೀಡಲಾಗುವ ಪುರಸ್ಕಾರಕ್ಕೆ ನನ್ನ `ಮಳೆಬಿಲ್ಲ ನೆರಳು' ಕೃತಿಗೆ ವಿಜ್ಞಾನ ವಿಷಯದ ವಿಭಾಗದಲ್ಲಿ `ಶ್ರೇಷ್ಠ ಲೇಖಕರು' ಪ್ರಶಸ್ತಿಗೆ ಆಯ್ಕೆಯಾಗಿದೆಯೆಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರೋತ್ಸಾಹ, ಬೆಂಬಲ ಸದಾ ಹೀಗೇ ಇರಲಿ.
ಆ ಕೃತಿಯಲ್ಲಿನ ಕೆಲವು ಲೇಖನಗಳು ನನ್ನ ಈ ಬ್ಲಾಗ್ ನಲ್ಲಿ ಪ್ರಕಟವಾಗಿವೆ. ಸಮಯ ಸಿಕ್ಕಾಗ ಓದಿ ಅಭಿಪ್ರಾಯ ತಿಳಿಸಿ.
ಸೀಲಾಕ್ಯಾಂತ್ ಕಾಲವೇ ಮರೆತಿದ್ದ ಮೀನು: http://antaragange.blogspot.in/2011/05/blog-post_21.html
ಡಾಲ್ಫಿನ್: ಮಾನವನ ಬೌದ್ಧಿಕ ಸಮಜೀವಿ: http://antaragange.blogspot.in/2010/12/blog-post.html
ಹೆನ್ರಿಟಾ ಲ್ಯಾಕ್ಸ್ ಎಂಬ ಕಪ್ಪು ಮಹಿಳೆಯ ಅಮರಕತೆ: http://antaragange.blogspot.in/2010/11/blog-post.html
ಅನ್ಯಗ್ರಹ ಜೀವಿಗಳಿವೆಯೆ?: http://antaragange.blogspot.in/2010/10/blog-post.html
`ಕಾಮ'ನಬಿಲ್ಲಿನ ಅನಾವರಣ: http://antaragange.blogspot.in/2010/05/blog-post.html
ನಿಗೂಢ ನಿಯಾಂಡರ್ತಲ್ ಮಾನವ: http://antaragange.blogspot.in/2010/01/blog-post.html

ಕಾಮೆಂಟ್‌ಗಳಿಲ್ಲ: